ಕರ್ನಾಟಕ ಏಕೀಕರಣದಲ್ಲಿ ಮಹತ್ವದ ಪಾತ್ರವಹಿಸಿ, ಅದರ ಯಶಸ್ಸಿಗೆ ಶಕ್ತಿಮೀರಿ ದುಡಿದ ಎಸ್. ನಿಜಲಿಂಗಪ್ಪನವರು, ಕರ್ನಾಟಕದ ಮೊದಲ ಮುಖ್ಯಮಂತ್ರಿಯಾಗಿ ಹಾಗೂ ಇನ್ನಿತರ ರಾಜಕೀಯ ಹುದ್ದೆಗಳಲ್ಲಿ ಯಶಸ್ಸನ್ನು ಗಳಿಸಿದವರು.
ಕರ್ನಾಟಕದ ಏಕೀಕರಣ, ಶರಾವತಿ ಜನವಿದ್ಯುತ್ ಯೋಜನೆ, ಕೃಷ್ಣ ಮೇಲ್ಡಂಡೆ ಯೋಜನೆಗಳು ಹೀಗೆ ಹಲವಾರು ಯೋಜನೆಗಳು ನಿಜಲಿಂಗಪ್ಪನವರ ನೆನಪು ನಾಡಿನ ಜನಮನದಲ್ಲಿ ಹಚ್ಚ ಹಸಿರಾಗಿ ಇಡಬಲ್ಲವು.