Karnataka Ratna

'ಕರ್ನಾಟಕ ರತ್ನ' ಕರ್ನಾಟಕ ಸರ್ಕಾರ ನೀಡುವ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ.

ಈ ಪ್ರಶಸ್ತಿಯನ್ನು ೧೯೯೨ರಲ್ಲಿ ಪ್ರಾರಂಭಿಸಲಾಯಿತು. ಪ್ರಶಸ್ತಿಯು ೫೦ ಗ್ರಾಂ ತೂಕದ ಚಿನ್ನದ ಪದಕ, ಸನ್ಮಾನ ಪತ್ರ, ನೆನಪಿನ ಕಾಣಿಕೆ ಮತ್ತು ಒಂದು ಶಾಲನ್ನು ಒಳಗೊಂಡಿರುತ್ತದೆ.

ಇದುವರೆವಿಗೆ 'ಕರ್ನಾಟಕ ರತ್ನ' ಪ್ರಶಸ್ತಿ ಪಡೆದವರ ಪಟ್ಟಿ ಇಲ್ಲಿದೆ.

ಕ್ರಮ ಸಂಖ್ಯೆ ಹೆಸರು ಜನನ / ಮರಣ ಪ್ರಶಸ್ತಿ ಪ್ರಧಾನ ವರ್ಷ ಕಾರ್ಯಕ್ಷೇತ್ರ
1. ಕುವೆಂಪು (ಕೆ. ವಿ. ಪುಟ್ಟಪ್ಪ) 1904 – 1994 1992 ಸಾಹಿತ್ಯ
2. ಡಾ|| ರಾಜ್ ಕುಮಾರ್ 1929 – 2006 1992 ಚಲನಚಿತ್ರ ರಂಗ, ಸಂಗೀತ
3 ಎಸ್. ನಿಜಲಿಂಗಪ್ಪ 1902 – 2000 1999 ರಾಜಕೀಯ
4 ಸಿ. ಎನ್. ಆರ್. ರಾವ್ 1934 2000 ವಿಜ್ಞಾನ
5 ದೇವಿ ಪ್ರಸಾದ್ ಶೆಟ್ಟಿ 1953 2001 ವೈದ್ಯಕೀಯ
6. ಭೀಮಸೇನ ಜೋಷಿ 1922 – 2011 2005 ಸಂಗೀತ
7. ಶ್ರೀ ಶಿವಕುಮಾರ ಸ್ವಾಮಿಗಳು 1907 - 2019 2007 ಸಾಮಾಜಿಕ ಸೇವೆ
8. ದೇ. ಜವರೇಗೌಡ 1915 – 2016 2008 ಶಿಕ್ಷಣ, ಸಾಹಿತ್ಯ
9 ಡಿ. ವೀರೇಂದ್ರ ಹೆಗ್ಗಡೆ 1948 2009 ಸಾಮಾಜಿಕ ಸೇವೆ

ಪರಿಕರಗಳು

ಸಾಲದ ಮಾಸಿಕ ಕಂತು (EMI)

ಸಾಲದ ಮಾಸಿಕ ಕಂತು (EMI) ಎಂದರೆ ಹಣಕಾಸು ಸಂಸ್ಥೆಯೊಂದರಿಂದ ಸಾಲ ತೆಗೆದುಕೊಂಡಾಗ, ಪ್ರತಿ ಮಾಸ ಅಥವಾ ಪ್ರತಿಕಾಲದಲ್ಲಿ ಪಾವತಿಸಬೇಕಾದ ನಿಗದಿತ ಮೊತ್ತ. ಮಾಸಿಕ ಕಂತನ್ನು ಆನ್‌ಲೈನ್‌ನಲ್ಲಿ ಲೆಕ್ಕಾಚಾರ ಮಾಡಿ.

ಹೆಸರು ಹುಡುಕಿ

ಲಿಂಗ, ಪ್ರಕಾರ, ವರ್ಗ, ಜನಪ್ರಿಯತೆಯ ಆಧಾರದ ಮೇಲೆ ಹೆಸರುಗಳನ್ನು ಹುಡುಕಿ. ಸಮಾನಾರ್ಥಕ ಹೆಸರುಗಳನ್ನು ಹುಡುಕಿ.

ಕರ್ನಾಟಕ ರಾಜ್ಯ

ಕರ್ನಾಟಕದ ಈ ನಕ್ಷೆಯಲ್ಲಿ ನೀವು ಪ್ರತಿ ಜಿಲ್ಲೆಯ ಮೇಲೆ ಕ್ಲಿಕ್ ಮಾಡಿ, ಆ ಜಿಲ್ಲೆಯ ವಿವರಗಳು – ಹವಾಮಾನ, ಜನಸಂಖ್ಯೆ, ಪ್ರಮುಖ ನಗರಗಳು, ಆರ್ಥಿಕ ಚಟುವಟಿಕೆಗಳು ಮತ್ತು ಇತರೆ ಮಾಹಿತಿಗಳನ್ನು ಈ ಪುಟದ ಕೆಳಭಾಗದಲ್ಲಿ ಅಥವಾ ಬಲ ಭಾಗದಲ್ಲಿ ನೋಡಬಹುದಾಗಿದೆ. ಪುಟವನ್ನು ಅನ್ವೇಷಿಸಿ ಮತ್ತು ಕರ್ನಾಟಕದ ಬಗ್ಗೆ ಹೆಚ್ಚು ತಿಳಿದುಕೊಳ್ಳಿ!

ಉಚಿತ ಇ-ವಾರ್ತಾಪತ್ರಕ್ಕಾಗಿ ಚಂದಾದಾರರಾಗಿ

2025 ಕನ್ನಡನುಡಿ.ಕಾಂ