ಕನ್ನಡ ನುಡಿ

  • ಮುಖಪುಟ
  • ಚಿತ್ರಸೌರಭ
  • ಗೀತವಿಹಾರ
  • ಜ್ಞಾನಕೋಶ

Tag: ನವೋದಯ

ಜ್ಞಾನಕೋಶ

ದತ್ತಾತ್ರೇಯ ರಾಮಚಂದ್ರ ಬೇಂದ್ರೆ

ದ. ರಾ. ಬೇಂದ್ರೆಯವರು ಕನ್ನಡ ಸಾಹಿತ್ಯದ ನವೋದಯ ಕಾಲಘಟ್ಟದ ಪ್ರಮುಖ ಕವಿಗಳಲೊಬ್ಬರು. ಅವರನ್ನು 'ಕನ್ನಡದ ವರಕವಿ' ಎಂದು ಪರಿಗಣಿಸಲಾಗಿದೆ. ಬೇಂದ್ರೆಯವರು 'ಅಂಬಿಕಾತನಯದತ್ತ' ಎಂಬ ಕಾವ್ಯನಾಮದಿದಂದ ಪ್ರಸಿದ್ಧರಾಗಿದ್ದಾರೆ.

ಭಾರತೀಯ ಜ್ಞಾನಪೀಠವು ೧೯೭೩ ರ ಸಾಹಿತ್ಯ ಪ್ರಶಸ್ತಿಯನ್ನು ದ. ರಾ. ಬೇಂದ್ರೆಯವರ 'ನಾಕುತಂತಿ' ಎಂಬ ಕವನ ಸಂಕಲನಕ್ಕೆ ನೀಡಿ ಗೌರವಿಸಿದೆ. ಪ್ರಶಸ್ತಿ ಪುರಸ್ಕೃತ ಕೃತಿ 'ನಾಕುತಂತಿ' ನಲವತ್ತು ನಾಲ್ಕು ಕವನಗಳ ಒಂದು ಪುಟ್ಟ ಸಂಕಲನ ಗ್ರಂಥ. ಇದು ಆತ್ಮ-ಆಧ್ಯಾತ್ಮ, ಲೌಕಿಕ-ಪಾರಮಾರ್ಥ, ವ್ಯಕ್ತಿ-ಶಕ್ತಿ, ಕೃಷಿ-ರಾಜಕೀಯ, ಭಕ್ತಿ-ಬೋಧೆ, ಶ್ರವಣ-ಅಂತಃಕರಣ - ಇತ್ಯಾದಿ ದ್ವಂದ್ವಗಳನ್ನು ಧ್ವನಿಸಿದೆ.

ಜ್ಞಾನಪೀಠ ಪ್ರಶಸ್ತಿ ಕವಿ

ತಿಂಮನ ಅರ್ಥಕೋಶ

ಮನಸ್ಸು

ಮುಖ ತೊಳೆಯಲು ಮಳೆಯ ನೀರು ಸಾಕು, ಮನಸ್ಸು ತೊಳೆಯಲು ಕಂಣೀರೇ ಬೇಕು.

ಗೀತವಿಹಾರ

ನಾಯಿ ಮರಿ ನಾಯಿ ಮರಿ
ಅಲ್ಲಿದೆ ನಮ್ಮ ಮನೆ
ಜಾಲಿಯ ಮರದಂತೆ
ಈತನೀಗ ವಾಸುದೇವನು
ನಮ್ಮಮ್ಮ ಶಾರದೆ
ಮತ್ತಷ್ಟು

ಜ್ಞಾನಕೋಶ

ಪಕ್ಷಿ: ಚೋರೆ ಹಕ್ಕಿ
ಪಕ್ಷಿ: ನೀಲಿ ಮುಖದ ಕೈರಾತ
ಹುಲಿ ಪತ್ರಿಕೆ - 1
ಎಸ್. ನಿಜಲಿಂಗಪ್ಪ
ಕರ್ನಾಟಕ ರತ್ನ
ಮತ್ತಷ್ಟು
ಉಚಿತ ಇ-ವಾರ್ತಾಪತ್ರಕ್ಕಾಗಿ ಚಂದಾದಾರರಾಗಿ
ಕನ್ನಡ ನುಡಿ © 2020