ಆಧುನಿಕ ಕನ್ನಡ ನಾಟಕ ಕ್ಷೇತ್ರಕ್ಕೆ ಟಿ. ಪಿ. ಕೈಲಾಸಂ ಅವರ ಕೊಡುಗೆ ಅಪಾರ, ಅದಕ್ಕಾಗಿಯೆ ಅವರನ್ನು 'ಕರ್ನಾಟಕ ಪ್ರಹಸನ ಪಿತಾಮಹ' ಎಂದು ಕರೆಯುತ್ತಾರೆ.
ಪ್ರಕೃತಿಯು ಬಹುಮಾನವನ್ನೂ ಕೊಡುವುದಿಲ್ಲ ಶಿಕ್ಷೆಯನ್ನೂ ವಿಧಿಸುವುದಿಲ್ಲ - ಅದು ಕೊಡುವುದು ಬರೀ ಪ್ರತಿಫಲವನ್ನಷ್ಟೆ.