ಕರ್ನಾಟಕ ಏಕೀಕರಣದಲ್ಲಿ ಮಹತ್ವದ ಪಾತ್ರವಹಿಸಿ, ಅದರ ಯಶಸ್ಸಿಗೆ ಶಕ್ತಿಮೀರಿ ದುಡಿದ ಎಸ್. ನಿಜಲಿಂಗಪ್ಪನವರು, ಕರ್ನಾಟಕದ ಮೊದಲ ಮುಖ್ಯಮಂತ್ರಿಯಾಗಿ ಹಾಗೂ ಇನ್ನಿತರ ರಾಜಕೀಯ ಹುದ್ದೆಗಳಲ್ಲಿ ಯಶಸ್ಸನ್ನು ಗಳಿಸಿದವರು.
ಕರ್ನಾಟಕದ ಏಕೀಕರಣ, ಶರಾವತಿ ಜನವಿದ್ಯುತ್ ಯೋಜನೆ, ಕೃಷ್ಣ ಮೇಲ್ಡಂಡೆ ಯೋಜನೆಗಳು ಹೀಗೆ ಹಲವಾರು ಯೋಜನೆಗಳು ನಿಜಲಿಂಗಪ್ಪನವರ ನೆನಪು ನಾಡಿನ ಜನಮನದಲ್ಲಿ ಹಚ್ಚ ಹಸಿರಾಗಿ ಇಡಬಲ್ಲವು.
೨೦೧೯ ರ ಸಾರ್ವತ್ರಿಕ ಚುನಾವಣೆಯು ಏಪ್ರಿಲ್ 11 ರಿಂದ 19 ಮೇ 2019 ವರೆಗೆ ಏಳು ಹಂತಗಳಲ್ಲಿ ಭಾರತದ ೧೭ ನೇ ಲೊಕಸಭೆಗಾಗಿ ನಡೆಯಿತು. ಈ ಚುನಾವಣೆಯಲ್ಲಿ ಸುಮಾರು ೯೦ ಕೋಟಿ ಭಾರತೀಯರು ಮತ ಚಲಾಯಿಸಲು ಅರ್ಹರಾಗಿದ್ದು, ಇದರಲ್ಲಿ ೬೭% ರಷ್ಟು ಭಾರತೀಯರು ತಮ್ಮ ಅಮೂಲ್ಯವಾದ ಮತ ಚಲಾಯಿಸಿದ್ದಾರೆ. ಇದು ಈವರೆಗಿನ ಸಾರ್ವತ್ರಿಕ ಚುನಾವಣೆಗಳಲ್ಲಿ ಅತ್ಯಧಿಕವಾಗಿದೆ.
೨೦೧೯ರ ಸಾರ್ವತ್ರಿಕ ಚುನಾವಣೆಯಲ್ಲಿ ೫೪೨ ಕ್ಷೇತ್ರಗಳಿಗಾಗಿ ಮತದಾನ ಏಳು ಹಂತಗಳಲ್ಲಿ ನಡೆದಿದೆ.
ಕರ್ನಾಟಕ ರಾಜ್ಯದ ೨೮ ಕ್ಷೇತ್ರಗಳ ಲೋಕಸಭಾ ಚುನಾವಣಾ ಫಲಿತಾಂಶ ಕೆಳಗಿನಂತಿದೆ.
೧೯೪೭ ರಿಂದ ಇಲ್ಲಿಯವರೆಗಿನ ಕರ್ನಾಟಕದ ಮುಖ್ಯಮಂತ್ರಿಗಳು ಮತ್ತು ಅವರ ಅಧಿಕಾರಾವಧಿ ಬಗೆಗಿನ ಮಾಹಿ ಇಲ್ಲಿದೆ.
ಬಾಳಿನ ಮೊದಲರ್ಧವು ಇನ್ನೊಂದರ್ಧಕ್ಕಾಗಿ ಕಾಯುತ್ತದೆ - ಇನ್ನೊಂದರ್ಧವು ಕಳೆದ ಅರ್ಧಕ್ಕಾಗಿ ಗೋಳಾಡುತ್ತದೆ.